وه‌رگێڕانی ماناكانی قورئانی پیرۆز - وەرگێڕاوی کەنادی * - پێڕستی وه‌رگێڕاوه‌كان

XML CSV Excel API
Please review the Terms and Policies

وه‌رگێڕانی ماناكان ئایه‌تی: (128) سوره‌تی: سورەتی آل عمران
لَیْسَ لَكَ مِنَ الْاَمْرِ شَیْءٌ اَوْ یَتُوْبَ عَلَیْهِمْ اَوْ یُعَذِّبَهُمْ فَاِنَّهُمْ ظٰلِمُوْنَ ۟
(ಓ ಪ್ರವಾದಿಯವರೇ!) ತೀರ್ಮಾನದಲ್ಲಿ ನಿಮಗೆ ಯಾವುದೇ ಅಧಿಕಾರವಿಲ್ಲ. ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸಬಹುದು ಅಥವಾ ಅವರನ್ನು ಶಿಕ್ಷಿಸಬಹುದು. ಏಕೆಂದರೆ, ನಿಶ್ಚಯವಾಗಿಯೂ ಅವರು ಅಕ್ರಮಿಗಳಾಗಿದ್ದಾರೆ.[1]
[1] ಉಹುದ್ ಯುದ್ಧದಲ್ಲಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಂದಿನ ಹಲ್ಲು ತುಂಡಾಗಿ ಮುಖಕ್ಕೆ ಗಾಯವಾದಾಗ ಅವರು ಬೇಸರದಿಂದ ಹೇಳಿದರು: “ತಮ್ಮ ಪ್ರವಾದಿಯನ್ನು ಗಾಯಗೊಳಿಸಿದ ಜನರು ಯಶಸ್ವಿಯಾಗುವುದಾದರೂ ಹೇಗೆ?” ಆಗ ಅಲ್ಲಾಹು ಅವರ ಮಾತನ್ನು ತಿದ್ದುತ್ತಾ ಈ ವಚನವನ್ನು ಅವತೀರ್ಣಗೊಳಿಸಿದನು. ಅಂದರೆ ಯಾರಿಗೆ ಸನ್ಮಾರ್ಗ ತೋರಿಸಬೇಕು ಯಾರಿಗೆ ತೋರಿಸಬಾರದು? ಯಾರನ್ನು ಶಿಕ್ಷೆ ನೀಡಬೇಕು ಮತ್ತು ಯಾರಿಗೆ ಕ್ಷಮೆ ನೀಡಬೇಕು? ಎಂಬುದನ್ನು ಅಲ್ಲಾಹು ತೀರ್ಮಾನಿಸುತ್ತಾನೆ. ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅದನ್ನು ತೀರ್ಮಾನಿಸುವ ಯಾವುದೇ ಹಕ್ಕಿಲ್ಲ.
تەفسیرە عەرەبیەکان:
 
وه‌رگێڕانی ماناكان ئایه‌تی: (128) سوره‌تی: سورەتی آل عمران
پێڕستی سوره‌ته‌كان ژمارەی پەڕە
 
وه‌رگێڕانی ماناكانی قورئانی پیرۆز - وەرگێڕاوی کەنادی - پێڕستی وه‌رگێڕاوه‌كان

وەرگێڕاوی ماناکانی قورئانی پیرۆز بۆ زمانی کەنادی، وەرگێڕان: موحەمەد حەمزە بتور.

داخستن