Check out the new design

വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി * - വിവർത്തനങ്ങളുടെ സൂചിക


പരിഭാഷ ആയത്ത്: (31) അദ്ധ്യായം: റഅ്ദ്
وَلَوْ اَنَّ قُرْاٰنًا سُیِّرَتْ بِهِ الْجِبَالُ اَوْ قُطِّعَتْ بِهِ الْاَرْضُ اَوْ كُلِّمَ بِهِ الْمَوْتٰی ؕ— بَلْ لِّلّٰهِ الْاَمْرُ جَمِیْعًا ؕ— اَفَلَمْ یَایْـَٔسِ الَّذِیْنَ اٰمَنُوْۤا اَنْ لَّوْ یَشَآءُ اللّٰهُ لَهَدَی النَّاسَ جَمِیْعًا ؕ— وَلَا یَزَالُ الَّذِیْنَ كَفَرُوْا تُصِیْبُهُمْ بِمَا صَنَعُوْا قَارِعَةٌ اَوْ تَحُلُّ قَرِیْبًا مِّنْ دَارِهِمْ حَتّٰی یَاْتِیَ وَعْدُ اللّٰهِ ؕ— اِنَّ اللّٰهَ لَا یُخْلِفُ الْمِیْعَادَ ۟۠
ಕುರ್‌ಆನಿನ ಮೂಲಕ ಪರ್ವತಗಳನ್ನು ಚಲಿಸುವಂತೆಯು ಅಥವಾ ಭೂಮಿಯನ್ನು ಸೀಳಿಬಿಡುವಂತೆಯೂ ಅಥವಾ ಮೃತರೊಂದಿಗೆ ಮಾತನಾಡುವಂತೆ ಮಾಡಲಾಗುತ್ತಿದ್ದರೂ ಅವರು ಸತ್ಯ ವಿಶ್ವಾಸ ಸ್ವೀಕರಿಸುತ್ತಿರಲಿಲ್ಲ ವಾಸ್ತವವೇನೆಂದರೆ ಕಾರ್ಯವೆಲ್ಲವು ಅಲ್ಲಾಹನ ವಶದಲ್ಲಿರುವುದು. ಅಲ್ಲಾಹನು ಇಚ್ಛಿಸುವುದಾದರೆ ಸರ್ವರಿಗೂ ಸನ್ಮಾರ್ಗ ನೀಡುತ್ತಿದ್ದನೆಂದು ಸತ್ಯವಿಶ್ವಾಸಿಗಳು ತಿಳಿಯಲಿಲ್ಲವೆ ? ಸತ್ಯ ನಿಷÉÃಧಿಗಳಿಗೆ ತಮ್ಮ ನಿಷÉÃಧದ ಫಲವಾಗಿ ಯಾವುದಾದರೂ ವಿಪತ್ತು ಬಾಧಿಸುತ್ತಲೇ ಇರುವುದು ಅಥವಾ ಅದು ಅಲ್ಲಾಹನ ವಾಗ್ದಾನ ಬರುವತನಕ ಅವರ ಮನೆಗಳ ಸಮೀಪದಲ್ಲೇ ಎರಗುತ್ತಲೇ ಇರುವುದು ನಿಶ್ಚಯವಾಗಿಯೂ ಅಲ್ಲಾಹನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
അറബി ഖുർആൻ വിവരണങ്ങൾ:
 
പരിഭാഷ ആയത്ത്: (31) അദ്ധ്യായം: റഅ്ദ്
സൂറത്തുകളുടെ സൂചിക പേജ് നമ്പർ
 
വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി - വിവർത്തനങ്ങളുടെ സൂചിക

വിവർത്തനം - ശൈഖ് ബഷീർ മൈസൂരി. മർകസ് റുവാദ് തർജമയുടെ മേൽനോട്ടത്തിൽ വികസിപ്പിച്ചത്.

അടക്കുക