Check out the new design

വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി * - വിവർത്തനങ്ങളുടെ സൂചിക


പരിഭാഷ ആയത്ത്: (40) അദ്ധ്യായം: ത്തൗബഃ
اِلَّا تَنْصُرُوْهُ فَقَدْ نَصَرَهُ اللّٰهُ اِذْ اَخْرَجَهُ الَّذِیْنَ كَفَرُوْا ثَانِیَ اثْنَیْنِ اِذْ هُمَا فِی الْغَارِ اِذْ یَقُوْلُ لِصَاحِبِهٖ لَا تَحْزَنْ اِنَّ اللّٰهَ مَعَنَا ۚ— فَاَنْزَلَ اللّٰهُ سَكِیْنَتَهٗ عَلَیْهِ وَاَیَّدَهٗ بِجُنُوْدٍ لَّمْ تَرَوْهَا وَجَعَلَ كَلِمَةَ الَّذِیْنَ كَفَرُوا السُّفْلٰی ؕ— وَكَلِمَةُ اللّٰهِ هِیَ الْعُلْیَا ؕ— وَاللّٰهُ عَزِیْزٌ حَكِیْمٌ ۟
ನೀವು ಪೈಗಂಬರರಿಗೆ ಸಹಾಯ ಮಾಡದಿದ್ದರೆ ತಿಳಿದುಕೊಳ್ಳಿರಿ: ಅಲ್ಲಾಹನು ಅವರಿಗೆ ಸತ್ಯನಿಷೇಧಿಗಳು ಅವರನ್ನು (ಮಕ್ಕಾದಿಂದ) ಗಡಿಪಾರು ಮಾಡಿದ ಸಂದರ್ಭದಲ್ಲಿ ಸಹಾಯ ಮಾಡಿದ್ದನು, ಅವರು (ವಲಸೆ ಹೋಗುವ) ಆ ಇಬ್ಬರಲ್ಲಿ ಒಬ್ಬರಾಗಿದ್ದರು ಅವರಿಬ್ಬರೂ (ಮುಹಮ್ಮದ್ ಮತ್ತು ಅಬೂಬಕ್ಕರ್) ಗುಹೆಯಲ್ಲಿದ್ದ ಸಂದರ್ಭದಲ್ಲಿ ಅವರು ತನ್ನ ಸಂಗಡಿಗರೊAದಿಗೆ (ಅಬೂಬಕ್ಕರ್‌ರವರಿಗೆ) 'ವ್ಯಥೆಪಡಬೇಡ, ಖಂಡಿತ ಅಲ್ಲಾಹನು ನಮ್ಮ ಜೊತೆಗಿದ್ದಾನೆ' ಎಂದು ಹೇಳಿದರು. ಹೀಗೆ ಅಲ್ಲಾಹನು ಅವರ ಮೇಲೆ ತನ್ನ ಕಡೆಯಿಂದ ಶಾಂತಿಯನ್ನು ಇಳಿಸಿದನು. ನೀವು ಕಾಣದಂತಹ (ಮಲಕ್‌ಗಳ) ಸೈನ್ಯಗಳೊಂದಿಗೆ ಅವರ ಸಹಾಯ ಮಾಡಿದನು. ಸತ್ಯನಿಷೇಧಿಗಳ ಮಾತನ್ನು ನಿಂದ್ಯಗೊಳಿಸಿದನು ಮತ್ತು ಅಲ್ಲಾಹನ ವಚನವೇ ಅತ್ಯುನ್ನತವೂ, ಪ್ರಬಲವೂ ಅಗಿದೆ. ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿವಂತನೂ ಆಗಿದ್ದಾನೆ.
അറബി ഖുർആൻ വിവരണങ്ങൾ:
 
പരിഭാഷ ആയത്ത്: (40) അദ്ധ്യായം: ത്തൗബഃ
സൂറത്തുകളുടെ സൂചിക പേജ് നമ്പർ
 
വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി - വിവർത്തനങ്ങളുടെ സൂചിക

വിവർത്തനം - ശൈഖ് ബഷീർ മൈസൂരി. മർകസ് റുവാദ് തർജമയുടെ മേൽനോട്ടത്തിൽ വികസിപ്പിച്ചത്.

അടക്കുക