Check out the new design

വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ * - വിവർത്തനങ്ങളുടെ സൂചിക

PDF XML CSV Excel API
Please review the Terms and Policies

പരിഭാഷ ആയത്ത്: (120) അദ്ധ്യായം: ത്തൗബഃ
مَا كَانَ لِاَهْلِ الْمَدِیْنَةِ وَمَنْ حَوْلَهُمْ مِّنَ الْاَعْرَابِ اَنْ یَّتَخَلَّفُوْا عَنْ رَّسُوْلِ اللّٰهِ وَلَا یَرْغَبُوْا بِاَنْفُسِهِمْ عَنْ نَّفْسِهٖ ؕ— ذٰلِكَ بِاَنَّهُمْ لَا یُصِیْبُهُمْ ظَمَاٌ وَّلَا نَصَبٌ وَّلَا مَخْمَصَةٌ فِیْ سَبِیْلِ اللّٰهِ وَلَا یَطَـُٔوْنَ مَوْطِئًا یَّغِیْظُ الْكُفَّارَ وَلَا یَنَالُوْنَ مِنْ عَدُوٍّ نَّیْلًا اِلَّا كُتِبَ لَهُمْ بِهٖ عَمَلٌ صَالِحٌ ؕ— اِنَّ اللّٰهَ لَا یُضِیْعُ اَجْرَ الْمُحْسِنِیْنَ ۟ۙ
ಪ್ರವಾದಿಯವರನ್ನು ಬಿಟ್ಟು ಹಿಂದೆ ಉಳಿಯುವುದು (ಯುದ್ಧಕ್ಕೆ ಹೋಗದೆ ಮನೆಯಲ್ಲೇ ಕುಳಿತುಕೊಳ್ಳುವುದು) ಮತ್ತು ಅವರಿಗಿಂತಲೂ ಹೆಚ್ಚು ತಮ್ಮ ಕೆಲಸ-ಕಾರ್ಯಗಳಿಗೆ ಪ್ರಾಶಸ್ತ್ಯ ನೀಡುವುದು ಮದೀನಾ ನಿವಾಸಿಗಳಿಗೆ ಮತ್ತು ಅದರ ಸುತ್ತಲಿರುವ ಮರುಭೂಮಿ ನಿವಾಸಿಗಳಾದ ಅರಬ್ಬಿಗಳಿಗೆ ಭೂಷಣವಲ್ಲ. ಅದೇಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರಿಗೆ ಯಾವುದೇ ದಾಹ, ಆಯಾಸ ಅಥವಾ ಹಸಿವು ಸಂಭವಿಸಿದರೂ, ಸತ್ಯನಿಷೇಧಿಗಳನ್ನು ಕೆರಳಿಸುವ ಯಾವುದೇ ಪ್ರದೇಶದಲ್ಲಿ ಅವರು ಕಾಲೂರಿದರೂ, ಅಥವಾ ವೈರಿಗಳಿಗೆ ಅವರು ಯಾವುದೇ ನಾಶ-ನಷ್ಟ ತಂದಿಟ್ಟರೂ, ಅವುಗಳಿಗೆ ಬದಲಿಯಾಗಿ ಅವರಿಗೆ ಒಂದು ಸತ್ಕರ್ಮವನ್ನು ದಾಖಲಿಸಲಾಗುವುದು. ಒಳಿತು ಮಾಡುವವರ ಕರ್ಮಗಳನ್ನು ಅಲ್ಲಾಹು ವ್ಯರ್ಥಗೊಳಿಸುವುದಿಲ್ಲ.
അറബി ഖുർആൻ വിവരണങ്ങൾ:
 
പരിഭാഷ ആയത്ത്: (120) അദ്ധ്യായം: ത്തൗബഃ
സൂറത്തുകളുടെ സൂചിക പേജ് നമ്പർ
 
വിശുദ്ധ ഖുർആൻ പരിഭാഷ - കന്നഡ പരിഭാഷ - ഹംസ പുത്തൂർ - വിവർത്തനങ്ങളുടെ സൂചിക

മുഹമ്മദ് ഹംസ ബതൂർ വിവർത്തനം ചെയ്തിരിക്കുന്നു. റുവാദൂത്തർജമ മർകസിൻ്റെ മേൽ നോട്ടത്തിലാണ് ഇത് വികസിപ്പിച്ചെടുത്തത്.

അടക്കുക