Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߌߓߎ߬ߙߊ߬ߤߌߡߊ߫   ߟߝߊߙߌ ߘߏ߫:
قَالَتْ لَهُمْ رُسُلُهُمْ اِنْ نَّحْنُ اِلَّا بَشَرٌ مِّثْلُكُمْ وَلٰكِنَّ اللّٰهَ یَمُنُّ عَلٰی مَنْ یَّشَآءُ مِنْ عِبَادِهٖ ؕ— وَمَا كَانَ لَنَاۤ اَنْ نَّاْتِیَكُمْ بِسُلْطٰنٍ اِلَّا بِاِذْنِ اللّٰهِ ؕ— وَعَلَی اللّٰهِ فَلْیَتَوَكَّلِ الْمُؤْمِنُوْنَ ۟
ಅವರ ಸಂದೇಶವಾಹಕರುಗಳು ಕೇಳಿದರು: “ನಾವು ನಿಮ್ಮಂತಿರುವ ಮನುಷ್ಯರೇ ಆಗಿದ್ದೇವೆ. ಆದರೆ ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರನ್ನು ಆಶೀರ್ವದಿಸುತ್ತಾನೆ. ಅಲ್ಲಾಹನ ಅನುಮತಿಯಿಲ್ಲದೆ ಯಾವುದೇ ಸಾಕ್ಷ್ಯಾಧಾರವನ್ನು ತರಲು ನಮಗೆ ಸಾಧ್ಯವಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا لَنَاۤ اَلَّا نَتَوَكَّلَ عَلَی اللّٰهِ وَقَدْ هَدٰىنَا سُبُلَنَا ؕ— وَلَنَصْبِرَنَّ عَلٰی مَاۤ اٰذَیْتُمُوْنَا ؕ— وَعَلَی اللّٰهِ فَلْیَتَوَكَّلِ الْمُتَوَكِّلُوْنَ ۟۠
ಅಲ್ಲಾಹು ನಮಗೆ ನಮ್ಮ ಮಾರ್ಗಗಳನ್ನು ಸ್ಪಷ್ಟವಾಗಿ ತೋರಿಸಿರುವಾಗ ಅವನಲ್ಲಿ ಭರವಸೆಯಿಡದಿರಲು ನಮಗೇನು ಹಕ್ಕಿದೆ? ನೀವು ನೀಡುವ ಕಿರುಕುಳಗಳನ್ನು ನಾವು ಖಂಡಿತ ಸಹಿಸಿಕೊಳ್ಳುತ್ತೇವೆ. ಭರವಸೆಯಿಡುವವರು ಅಲ್ಲಾಹನಲ್ಲಿಯೇ ಭರವಸೆಯಿಡಲಿ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَقَالَ الَّذِیْنَ كَفَرُوْا لِرُسُلِهِمْ لَنُخْرِجَنَّكُمْ مِّنْ اَرْضِنَاۤ اَوْ لَتَعُوْدُنَّ فِیْ مِلَّتِنَا ؕ— فَاَوْحٰۤی اِلَیْهِمْ رَبُّهُمْ لَنُهْلِكَنَّ الظّٰلِمِیْنَ ۟ۙ
ಸತ್ಯನಿಷೇಧಿಗಳು ಅವರ ಸಂದೇಶವಾಹಕರುಗಳೊಡನೆ ಹೇಳಿದರು: “ನಾವು ನಿಮ್ಮನ್ನು ನಮ್ಮ ಊರಿನಿಂದ ಖಂಡಿತ ಓಡಿಸುತ್ತೇವೆ. ಅಥವಾ ನೀವು ನಮ್ಮ ಧರ್ಮಕ್ಕೆ ಮರಳಿ ಬರಲೇಬೇಕು. ಆಗ ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ದೇವವಾಣಿಯನ್ನು ನೀಡಿದನು: “ಆ ಅಕ್ರಮಿಗಳನ್ನು ನಾವು ಖಂಡಿತ ಸರ್ವನಾಶ ಮಾಡುತ್ತೇವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَنُسْكِنَنَّكُمُ الْاَرْضَ مِنْ بَعْدِهِمْ ؕ— ذٰلِكَ لِمَنْ خَافَ مَقَامِیْ وَخَافَ وَعِیْدِ ۟
ಅವರ ಬಳಿಕ ನಾವು ನಿಮ್ಮನ್ನು ಭೂಮಿಯಲ್ಲಿ ವಾಸ ಮಾಡಿಸುತ್ತೇವೆ. ಇದು ನನ್ನ ಮುಂದೆ ನಿಲ್ಲುವುದನ್ನು ಭಯಪಡುವವರಿಗೆ ಮತ್ತು ನನ್ನ ಎಚ್ಚರಿಕೆಗಳನ್ನು ಭಯಪಡುವವರಿಗಾಗಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَاسْتَفْتَحُوْا وَخَابَ كُلُّ جَبَّارٍ عَنِیْدٍ ۟ۙ
ಅವರು (ಪ್ರವಾದಿಗಳು) ತೀರ್ಪು ನೀಡಬೇಕೆಂದು ಅಂಗಲಾಚಿದರು. ಪ್ರತಿಯೊಬ್ಬ ಹಠಮಾರಿ ಪೀಡಕನು ನೆಲಕಚ್ಚಿದನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
مِّنْ وَّرَآىِٕهٖ جَهَنَّمُ وَیُسْقٰی مِنْ مَّآءٍ صَدِیْدٍ ۟ۙ
ನರಕಾಗ್ನಿ ಅವನ ಮುಂಭಾಗದಲ್ಲೇ ಇದೆ. ಅವನಿಗೆ ಕೀವು ತುಂಬಿದ ನೀರನ್ನು ಕುಡಿಸಲಾಗುವುದು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یَّتَجَرَّعُهٗ وَلَا یَكَادُ یُسِیْغُهٗ وَیَاْتِیْهِ الْمَوْتُ مِنْ كُلِّ مَكَانٍ وَّمَا هُوَ بِمَیِّتٍ ؕ— وَمِنْ وَّرَآىِٕهٖ عَذَابٌ غَلِیْظٌ ۟
ಅವನು ಅದನ್ನು ಅತೀವ ತ್ರಾಸದಿಂದ ಗುಟುಕರಿಸುವನು. ಆದರೂ ಅದನ್ನು ಗಂಟಲ ಕೆಳಗಿಳಿಸಲು ಅವನಿಗೆ ಸಾಧ್ಯವಾಗುವುದಿಲ್ಲ. ಸಾವು ಎಲ್ಲಾ ಕಡೆಗಳಿಂದಲೂ ಅವನ ಬಳಿಗೆ ಬರುವುದು. ಆದರೂ ಅವನು ಸಾಯುವುದಿಲ್ಲ. ಅವನಿಗೆ ಅದರ ಹಿಂದೆಯೇ ಅತಿಕಠೋರ ಶಿಕ್ಷೆಯೂ ಇದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
مَثَلُ الَّذِیْنَ كَفَرُوْا بِرَبِّهِمْ اَعْمَالُهُمْ كَرَمَادِ ١شْتَدَّتْ بِهِ الرِّیْحُ فِیْ یَوْمٍ عَاصِفٍ ؕ— لَا یَقْدِرُوْنَ مِمَّا كَسَبُوْا عَلٰی شَیْءٍ ؕ— ذٰلِكَ هُوَ الضَّلٰلُ الْبَعِیْدُ ۟
ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದವರು ಯಾರೋ—ಅವರ ಕರ್ಮಗಳ ಉದಾಹರಣೆಯು ಬೂದಿಯಂತೆ. ಬಿರುಗಾಳಿಯ ದಿನ ಅದಕ್ಕೆ ಬಲವಾದ ಗಾಳಿ ಬೀಸಿತು. ಅವರು ಮಾಡಿದ ಕರ್ಮಗಳಲ್ಲಿ ಯಾವುದರ ಮೇಲೂ (ಅದನ್ನು ಹಿಡಿದಿಟ್ಟುಕೊಳ್ಳಲು) ಅವರಿಗೆ ಸಾಮರ್ಥ್ಯವಿಲ್ಲ. ಅತಿವಿದೂರವಾದ ದುರ್ಮಾರ್ಗವೆಂದರೆ ಇದೇ.[1]
[1] ಬಿರುಗಾಳಿ ಬೀಸಿದರೆ ಬೂದಿಯ ಸ್ಥಿತಿ ಏನಾಗುವುದೋ ಪರಲೋಕಕ್ಕೆ ಬರುವಾಗ ಸತ್ಯನಿಷೇಧಿಗಳ ಕರ್ಮಗಳು ಸ್ಥಿತಿಯೂ ಆದೇ ಆಗುತ್ತದೆ. ಅವರು ಮಾಡಿದ ಯಾವುದೇ ಸತ್ಕರ್ಮಕ್ಕೂ ಅಲ್ಲಿ ಪ್ರತಿಫಲವಿಲ್ಲ. ಎಲ್ಲವೂ ನೀರಿನಲ್ಲಿ ಮಾಡಿದ ಹೋಮದಂತೆ ವ್ಯರ್ಥವಾಗುತ್ತವೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߌߓߎ߬ߙߊ߬ߤߌߡߊ߫
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲