Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߌߡߎ߬ߙߊ߲߬ ߞߐߙߍ   ߟߝߊߙߌ ߘߏ߫:
وَلِیُمَحِّصَ اللّٰهُ الَّذِیْنَ اٰمَنُوْا وَیَمْحَقَ الْكٰفِرِیْنَ ۟
ಅಲ್ಲಾಹು ಸತ್ಯವಿಶ್ವಾಸಿಗಳನ್ನು ಶುದ್ಧೀಕರಿಸುವುದಕ್ಕಾಗಿ ಮತ್ತು ಸತ್ಯನಿಷೇಧಿಗಳನ್ನು ನಾಶ ಮಾಡುವುದಕ್ಕಾಗಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَمْ حَسِبْتُمْ اَنْ تَدْخُلُوا الْجَنَّةَ وَلَمَّا یَعْلَمِ اللّٰهُ الَّذِیْنَ جٰهَدُوْا مِنْكُمْ وَیَعْلَمَ الصّٰبِرِیْنَ ۟
ನಿಮ್ಮಲ್ಲಿ ಯುದ್ಧ ಮಾಡಿದವರು ಯಾರು ಮತ್ತು ಸ್ಥೈರ್ಯವಂತರು ಯಾರೆಂದು ಅಲ್ಲಾಹು ತಿಳಿಯದೆ (ನಿರಾಯಾಸವಾಗಿ) ಸ್ವರ್ಗಕ್ಕೆ ಹೋಗಬಹುದೆಂದು ನೀವು ಭಾವಿಸಿದ್ದೀರಾ?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَلَقَدْ كُنْتُمْ تَمَنَّوْنَ الْمَوْتَ مِنْ قَبْلِ اَنْ تَلْقَوْهُ ۪— فَقَدْ رَاَیْتُمُوْهُ وَاَنْتُمْ تَنْظُرُوْنَ ۟۠
ನೀವು ಸಾವನ್ನು ನೇರವಾಗಿ ನೋಡುವುದಕ್ಕೆ ಮೊದಲು ಅದನ್ನು (ಹುತಾತ್ಮತೆಯನ್ನು) ಬಯಸುತ್ತಿದ್ದಿರಿ. ಈಗ ನೀವು ಅದನ್ನು ನಿಮ್ಮ ಕಣ್ಣುಗಳ ಮುಂದೆ ಕಣ್ಣಾರೆ ನೋಡಿದ್ದೀರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا مُحَمَّدٌ اِلَّا رَسُوْلٌ ۚ— قَدْ خَلَتْ مِنْ قَبْلِهِ الرُّسُلُ ؕ— اَفَاۡىِٕنْ مَّاتَ اَوْ قُتِلَ انْقَلَبْتُمْ عَلٰۤی اَعْقَابِكُمْ ؕ— وَمَنْ یَّنْقَلِبْ عَلٰی عَقِبَیْهِ فَلَنْ یَّضُرَّ اللّٰهَ شَیْـًٔا ؕ— وَسَیَجْزِی اللّٰهُ الشّٰكِرِیْنَ ۟
ಮುಹಮ್ಮದ್ ಒಬ್ಬ ಸಂದೇಶವಾಹಕರು ಮಾತ್ರ. ಅವರಿಗಿಂತ ಮೊದಲು ಅನೇಕ ಸಂದೇಶವಾಹಕರುಗಳು ಬಂದು ಹೋಗಿದ್ದಾರೆ. ಅವರೇನಾದರೂ ಅಸುನೀಗಿದರೆ ಅಥವಾ ಕೊಲೆಯಾದರೆ, ನೀವು ಹಿಂದಕ್ಕೆ (ಸತ್ಯನಿಷೇಧಕ್ಕೆ) ಮರಳುವಿರಾ? ಯಾರು ಹಿಂದಕ್ಕೆ ಮರಳುತ್ತಾನೋ ಅವನು ಅಲ್ಲಾಹನಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಕೃತಜ್ಞರಾಗಿರುವವರಿಗೆ ಅಲ್ಲಾಹು ಸದ್ಯವೇ ಸೂಕ್ತ ಪ್ರತಿಫಲವನ್ನು ನೀಡುವನು.[1]
[1] ಉಹುದ್ ಯುದ್ಧದಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೊಲೆಯಾದರೆಂದು ವೈರಿಗಳನ್ನು ವದಂತಿ ಹಬ್ಬಿಸಿದರು. ಮುಸ್ಲಿಮರಲ್ಲಿ ಕೆಲವರು ಈ ವದಂತಿಯನ್ನು ನಂಬಿ ಸಂಪೂರ್ಣ ನಿರಾಶರಾಗಿ ಯುದ್ಧದಿಂದ ಹಿಂದೆ ಸರಿದರು. ಇವರ ಬಗ್ಗೆ ಈ ವಚನವು ಅವತೀರ್ಣವಾಯಿತು. ಪ್ರವಾದಿಗಳು ಮರಣಹೊಂದುವುದು ಅಥವಾ ವೈರಿಗಳು ಪ್ರವಾದಿಗಳನ್ನು ಕೊಲೆ ಮಾಡುವುದು ಹೊಸದೇನಲ್ಲ. ಹಿಂದೆಯೂ ಅನೇಕ ಪ್ರವಾದಿಗಳು ವೈರಿಗಳ ಕೈಯಿಂದ ಕೊಲೆಯಾಗಿದ್ದಾರೆ. ಅದೇ ರೀತಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಸುನೀಗಿದರೆ ಅಥವಾ ಕೊಲೆಯಾದರೆ ನೀವು ನಿಮ್ಮ ಧರ್ಮದಿಂದ ಹಿಂದೆ ಸರಿಯುತ್ತೀರಾ? ಯಾರಾದರೂ ಹಿಂದೆ ಸರಿದರೆ ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا كَانَ لِنَفْسٍ اَنْ تَمُوْتَ اِلَّا بِاِذْنِ اللّٰهِ كِتٰبًا مُّؤَجَّلًا ؕ— وَمَنْ یُّرِدْ ثَوَابَ الدُّنْیَا نُؤْتِهٖ مِنْهَا ۚ— وَمَنْ یُّرِدْ ثَوَابَ الْاٰخِرَةِ نُؤْتِهٖ مِنْهَا ؕ— وَسَنَجْزِی الشّٰكِرِیْنَ ۟
ಅಲ್ಲಾಹನ ಅಪ್ಪಣೆಯಿಲ್ಲದೆ ಯಾವುದೇ ವ್ಯಕ್ತಿಗೂ ಸಾಯಲು ಸಾಧ್ಯವಿಲ್ಲ. ಅದು ನಿಶ್ಚಯಿಸಲಾದ ಒಂದು ಅವಧಿಯಾಗಿದೆ. ಯಾರು ಇಹಲೋಕದ ಪ್ರತಿಫಲವನ್ನು ಬಯಸುತ್ತಾನೋ ಅವನಿಗೆ ನಾವು ಅದನ್ನು ನೀಡುತ್ತೇವೆ. ಯಾರು ಪರಲೋಕದ ಪ್ರತಿಫಲವನ್ನು ಬಯಸುತ್ತಾನೋ ಅವನಿಗೆ ನಾವು ಅದನ್ನು ನೀಡುತ್ತೇವೆ. ಕೃತಜ್ಞರಾಗಿರುವವರಿಗೆ ಅಲ್ಲಾಹು ಸದ್ಯವೇ ಸೂಕ್ತ ಪ್ರತಿಫಲವನ್ನು ನೀಡುತ್ತಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَكَاَیِّنْ مِّنْ نَّبِیٍّ قٰتَلَ ۙ— مَعَهٗ رِبِّیُّوْنَ كَثِیْرٌ ۚ— فَمَا وَهَنُوْا لِمَاۤ اَصَابَهُمْ فِیْ سَبِیْلِ اللّٰهِ وَمَا ضَعُفُوْا وَمَا اسْتَكَانُوْا ؕ— وَاللّٰهُ یُحِبُّ الصّٰبِرِیْنَ ۟
ಎಷ್ಟೋ ಪ್ರವಾದಿಗಳಿಗೆ ಜೊತೆಯಾಗಿ ನಿಂತು ಅಲ್ಲಾಹನ ಎಷ್ಟೋ ದಾಸರು ಯುದ್ಧ ಮಾಡಿದ್ದಾರೆ. ಅಲ್ಲಾಹನ ಮಾರ್ಗದಲ್ಲಿ ಎದುರಿಸಬೇಕಾಗಿ ಬಂದ ತೊಂದರೆಗಳಿಂದ ಅವರು ಧೃತಿಗೆಡಲಿಲ್ಲ, ದುರ್ಬಲರಾಗಲಿಲ್ಲ ಮತ್ತು ಮಣಿಯಲಿಲ್ಲ. ಅಲ್ಲಾಹು ಸ್ಥೈರ್ಯವಂತರನ್ನು ಪ್ರೀತಿಸುತ್ತಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَا كَانَ قَوْلَهُمْ اِلَّاۤ اَنْ قَالُوْا رَبَّنَا اغْفِرْ لَنَا ذُنُوْبَنَا وَاِسْرَافَنَا فِیْۤ اَمْرِنَا وَثَبِّتْ اَقْدَامَنَا وَانْصُرْنَا عَلَی الْقَوْمِ الْكٰفِرِیْنَ ۟
ಅವರ ಮಾತುಗಳು ಇದಲ್ಲದೆ ಬೇರೇನೂ ಆಗಿರಲಿಲ್ಲ: “ಓ ನಮ್ಮ ಪರಿಪಾಲಕನೇ! ನಮ್ಮ ಪಾಪಗಳನ್ನು ಮತ್ತು ನಮ್ಮ ಕಾರ್ಯಗಳಲ್ಲಿ ಸಂಭವಿಸಿದ ಅತಿರೇಕಗಳನ್ನು ಕ್ಷಮಿಸು, ನಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸು ಮತ್ತು ಸತ್ಯನಿಷೇಧಿಗಳಾದ ಜನರ ವಿರುದ್ಧ ನಮಗೆ ಸಹಾಯ ಮಾಡು.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
فَاٰتٰىهُمُ اللّٰهُ ثَوَابَ الدُّنْیَا وَحُسْنَ ثَوَابِ الْاٰخِرَةِ ؕ— وَاللّٰهُ یُحِبُّ الْمُحْسِنِیْنَ ۟۠
ಆದ್ದರಿಂದ ಅಲ್ಲಾಹು ಅವರಿಗೆ ಇಹಲೋಕದ ಪ್ರತಿಫಲವನ್ನು ಮತ್ತು ಪರಲೋಕದ ಅತ್ಯುತ್ತಮ ಪ್ರತಿಫಲವನ್ನು ನೀಡಿದನು. ಅಲ್ಲಾಹು ಒಳಿತು ಮಾಡುವವರನ್ನು ಪ್ರೀತಿಸುತ್ತಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߌߡߎ߬ߙߊ߲߬ ߞߐߙߍ
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲